Karnataka Weather :ಕರ್ನಾಟಕಕ್ಕೆ ಮುಂಗಾರು ಆಗಮಿಸಿದ್ದು, ಕೆಲವೆಡೆ ಭಾರಿ ಮಳೆಯಾಗಿದೆ. ಜೂನ್ 6 ರಿಂದ 10 ರ ನಡುವೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Weather
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ,ಮತ್ತು ಬೀದರ್ನಲ್ಲಿಯೂ ಮಳೆಯಾಗಲಿದೆ.
Read More
HSRP :ಲೋಕಸಭೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಎಚ್ಎಸ್ಆರ್ಪಿ ಅಳವಡಿಕೆಗೆಹೊಸ ಅಪ್ಡೇಟ್!
ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ?ಇಲ್ಲಿದೆ ಮಾಹಿತಿ
Gold Rate Today :ಲೋಕಸಭೆ ರಿಸಲ್ಟ್ ನಂತರ ಚಿನ್ನದ ದರ ಹೇಗಿದೆ!ತಿಳಿಯಿರಿ ಇಂದಿನ ಚಿನ್ನದ ದರ